ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm