ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm