ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm