ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 08:23 pm
HK News Desk
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm