ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm