ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm