ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm