ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm