ಬ್ರೇಕಿಂಗ್ ನ್ಯೂಸ್
12-01-24 06:57 pm Mangalore Correspondent ಕರಾವಳಿ
ಮಂಗಳೂರು, ಜ.12: ತೆಲುಗು ಚಿತ್ರರಂಗದ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
"ಸಲಾರ್ " ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಮತ್ತು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.



ಇದೇ ವೇಳೆ, ನಟ ಪ್ರಭಾಸ್ ಅವರು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಕಟೀಲು ಕ್ಷೇತ್ರದ ಅರ್ಚಕರು ದೇವಸ್ಥಾನದ ವತಿಯಿಂದ ದುರ್ಗೆಯ ಫೋಟೊ ನೀಡಿ ಚಿತ್ರನಟನಿಗೆ ಗೌರವ ಸಲ್ಲಿಸಿದ್ದಾರೆ.
ಸಲಾರ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗೆಯ ಪರಮಭಕ್ತರಾಗಿದ್ದು ಆಗಿಂದಾಗ್ಗೆ ದೇವಸ್ಥಾನಕ್ಕೆ ಬರುತ್ತಿರುತ್ತಾರೆ. ಈಗ ಪ್ರಭಾಸ್ ಅವರನ್ನು ಮೊದಲ ಬಾರಿಗೆ ಕಟೀಲಿಗೆ ಕರೆತಂದಿದ್ದಾರೆ.
Telgu actor Prabhas visits Kateel temple in Mangalore. He offered prayers for the success of Salar movie.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm