ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm