ಬ್ರೇಕಿಂಗ್ ನ್ಯೂಸ್
14-01-24 11:09 pm Mangalore Correspondent ಕರಾವಳಿ
ಮಂಗಳೂರು, ಜ.14: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.


ಶಿವಮೊಗ್ಗ - ಟಿಡಿ ಮೇಘರಾಜ್, ಉತ್ತರ ಕನ್ನಡ - ಎನ್.ಎಸ್ ಹೆಗಡೆ, ಕೊಡಗು - ರವಿ ಕಾಳಪ್ಪ , ಹಾಸನ - ಸಿದ್ದೇಶ್ ನಾಗೇಂದ್ರ, ಬೆಂಗಳೂರು ದಕ್ಷಿಣ- ಸಿಕೆ ರಾಮಮೂರ್ತಿ ಹೀಗೆ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
Bjp state president BY Vijayendra has announced the election of new presidents for 39 organisational districts of the party. Satish Kumpala has been elected as the president of Dakshina Kannada district BJP and Kishore Kundapur as the president of Udupi district.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm