ಬ್ರೇಕಿಂಗ್ ನ್ಯೂಸ್
15-01-24 01:10 pm Mangalore Correspondent ಕರಾವಳಿ
ಮಂಗಳೂರು, ಜ.15: ಖಾಸಗಿ ಬಸ್ಸಿನಲ್ಲಿ ತಾಯಿ ಮಗಳು ತೆರಳುತ್ತಿದ್ದಾಗ ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ 65 ವರ್ಷದ ತಾಯಿ ಬಸ್ಸಿನಿಂದ ಹೊರಕ್ಕೆ ಬಿದ್ದು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಜೋಕಟ್ಟೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ (65) ಮೃತರು. ಇವರು ತನ್ನ ಮಗಳ ಜೊತೆಗೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು ಡ್ರೈವರ್ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಬಿದ್ದು ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಸ್ಸಿನಿಂದ ಹೊರಕ್ಕೆ ಬಿದ್ದ ಈರಮ್ಮ ತಲೆಯ ಮೇಲಿನಿಂದಲೇ ಬಸ್ಸಿನ ಚಕ್ರ ಸಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ವಿರುದ್ಧ 304 ಎ ಮತ್ತು 279 ಅಡಿ ಕೇಸು ದಾಖಲಿಸಿ, ಬಂಧನ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ - ಜೋಕಟ್ಟೆ ನಡುವೆ ಸಾಗುತ್ತಿದ್ದ ಖಾಸಗಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore accident, woman killed in bus accident at Surathkal.Eramma, seated on the front seat next to the driver, was traveling with her daughter. The bus driver, identified as Anil John Lobo, abruptly applied the brakes at the service station near Jokatte Cross. The sudden stop resulted in Eramma falling from the bus.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm