ಬ್ರೇಕಿಂಗ್ ನ್ಯೂಸ್
15-01-24 10:58 pm Mangalore Correspondent ಕರಾವಳಿ
ಮಂಗಳೂರು, ಜ.15: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.
ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ. ಸಮಾವೇಶ ನಡೆಯುವ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು. ಸೋಮವಾರ ಮಧ್ಯಾಹ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರಿಗೆ ಆಗಮಿಸುತ್ತಾರೆಂದು ತಿಳಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಲೀಂ ಅಹ್ಮದ್ ಭೇಟಿ ರದ್ದಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವೂ ರದ್ದುಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
The Congress' state-level workers' convention in Mangaluru city on January 21 has been postponed. The first rally was held in Mangaluru to prepare for the Lok Sabha elections. KPCC president DK Shivakumar has postponed the state-level workers' convention. DK Shivakumar said in a statement that the date before the conference will be announced soon.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm