ಬ್ರೇಕಿಂಗ್ ನ್ಯೂಸ್
15-01-24 10:58 pm Mangalore Correspondent ಕರಾವಳಿ
ಮಂಗಳೂರು, ಜ.15: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.
ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ. ಸಮಾವೇಶ ನಡೆಯುವ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು. ಸೋಮವಾರ ಮಧ್ಯಾಹ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರಿಗೆ ಆಗಮಿಸುತ್ತಾರೆಂದು ತಿಳಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಲೀಂ ಅಹ್ಮದ್ ಭೇಟಿ ರದ್ದಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವೂ ರದ್ದುಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
The Congress' state-level workers' convention in Mangaluru city on January 21 has been postponed. The first rally was held in Mangaluru to prepare for the Lok Sabha elections. KPCC president DK Shivakumar has postponed the state-level workers' convention. DK Shivakumar said in a statement that the date before the conference will be announced soon.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm