ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm