ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm