ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm