ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm