ಬ್ರೇಕಿಂಗ್ ನ್ಯೂಸ್
16-01-24 03:54 pm Mangalore Correspondent ಕರಾವಳಿ
ಉಳ್ಳಾಲ, ಜ.16: ರಾತ್ರಿ ಸ್ನೇಹಿತನ ಜತೆ ಮೊಬೈಲ್ ಸಂಭಾಷಣೆಯಲ್ಲಿದ್ದ ಯುವಕನೋರ್ವ ಮಂಗಳವಾರ ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಬಳಿಯ ಮಾಡೂರಿನಲ್ಲಿ ನಡೆದಿದೆ.
ಕೋಟೆಕಾರು ಪಟ್ಟಣದ ಮಾಡೂರು, ಹರಿ ಬಡಾವಣೆ ನಿವಾಸಿ ನಾಗರಾಜ್ ಶೆಟ್ಟಿ(32) ಆತ್ಮಹತ್ಯೆಗೈದ ಯುವಕ. ನಾಗರಾಜ್ ಆನ್ ಲೈನ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ. ನಿನ್ನೆ ರಾತ್ರಿ ಮನೆ ಸೇರಿದ್ದ ನಾಗರಾಜ್ ತನ್ನ ಕೋಣೆಯೊಳಗೆ ಸ್ನೇಹಿತನೊಂದಿಗೆ ಮೊಬೈಲಿನಲ್ಲಿ ಸುದೀರ್ಘ ಮಾತನಾಡಿ ಮಲಗಿದ್ದ ಎನ್ನಲಾಗಿದೆ. ಬೆಳಗ್ಗೆ ನಾಗರಾಜನ ತಮ್ಮ ನಿಶಾನ್ ರಾಜ್ ಅಣ್ಣನ ಕೋಣೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದಿದ್ದು ಕಿಟಕಿ ಮೂಲಕ ನೋಡಿದಾಗ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ನಾಗರಾಜ್ ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾನೆ.
32 year old youth commits suicide at Madur in Kotekar, Mangalore. The deceased has been Identifed as Nagaraj Shetty, it is said last night he was talking to on his friends and next morning he was found hanging.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm