ಬ್ರೇಕಿಂಗ್ ನ್ಯೂಸ್
16-01-24 03:54 pm Mangalore Correspondent ಕರಾವಳಿ
ಉಳ್ಳಾಲ, ಜ.16: ರಾತ್ರಿ ಸ್ನೇಹಿತನ ಜತೆ ಮೊಬೈಲ್ ಸಂಭಾಷಣೆಯಲ್ಲಿದ್ದ ಯುವಕನೋರ್ವ ಮಂಗಳವಾರ ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಬಳಿಯ ಮಾಡೂರಿನಲ್ಲಿ ನಡೆದಿದೆ.
ಕೋಟೆಕಾರು ಪಟ್ಟಣದ ಮಾಡೂರು, ಹರಿ ಬಡಾವಣೆ ನಿವಾಸಿ ನಾಗರಾಜ್ ಶೆಟ್ಟಿ(32) ಆತ್ಮಹತ್ಯೆಗೈದ ಯುವಕ. ನಾಗರಾಜ್ ಆನ್ ಲೈನ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ. ನಿನ್ನೆ ರಾತ್ರಿ ಮನೆ ಸೇರಿದ್ದ ನಾಗರಾಜ್ ತನ್ನ ಕೋಣೆಯೊಳಗೆ ಸ್ನೇಹಿತನೊಂದಿಗೆ ಮೊಬೈಲಿನಲ್ಲಿ ಸುದೀರ್ಘ ಮಾತನಾಡಿ ಮಲಗಿದ್ದ ಎನ್ನಲಾಗಿದೆ. ಬೆಳಗ್ಗೆ ನಾಗರಾಜನ ತಮ್ಮ ನಿಶಾನ್ ರಾಜ್ ಅಣ್ಣನ ಕೋಣೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದಿದ್ದು ಕಿಟಕಿ ಮೂಲಕ ನೋಡಿದಾಗ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ನಾಗರಾಜ್ ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾನೆ.
32 year old youth commits suicide at Madur in Kotekar, Mangalore. The deceased has been Identifed as Nagaraj Shetty, it is said last night he was talking to on his friends and next morning he was found hanging.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm