ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm