ಬ್ರೇಕಿಂಗ್ ನ್ಯೂಸ್
16-01-24 10:51 pm Mangalore Correspondent ಕರಾವಳಿ
ಮಂಗಳೂರು, ಜ.16: ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ.
ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ 2018ರಲ್ಲಿ ಆರಂಭಗೊಂಡ ಲಿಟ್ ಫೆಸ್ಟ್ ಹಿನ್ನೆಲೆ ಮತ್ತು ಉದ್ದೇಶ ಏನು ಅನ್ನೋದರ ಬಗ್ಗೆ ಸಾಮಾನ್ಯ ಜನರಿಗೆ ತಲುಪಿಸುವುದಕ್ಕಾಗಿ ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಹಮ್ಮಿಕೊಂಡಿದ್ದರು. ವಿದ್ಯಾರ್ಥಿಗಳು ತುಳು, ಕನ್ನಡ ಭಾಷೆಯಲ್ಲಿ ಸೇರಿದ್ದ ನೂರಾರು ಮಂದಿಯ ಮನ ಮುಟ್ಟುವಂತೆ ಅಭಿನಯಿಸಿ, ಸಾಹಿತ್ಯ ಹಬ್ಬಕ್ಕೆ ಬರುವಂತೆ ಕರೆಕೊಟ್ಟಿದ್ದಾರೆ.



ರಾಷ್ಟ್ರ ಮಟ್ಟದ ಚಿಂತಕರು, ಬರಹಗಾರರು ಬರಲಿದ್ದು, ಸಾಮಾನ್ಯ ಜನರ ಜೊತೆಗೂ ಸಂವಾದ ನಡೆಸಲಿದ್ದಾರೆ. ಇದಲ್ಲದೆ, ಸಾಹಿತ್ಯ ಅಭಿರುಚಿ ಉಳ್ಳವರನ್ನು ಸೇರಿಸಿ ಹರಟೆ ಹಬ್ಬ ಎನ್ನುವ ಪರಿಕಲ್ಪನೆಯೂ ಇದೆ. 2018ರಲ್ಲಿ ಅದ್ದೂರಿಯಾಗಿ ನಡೆದಿದ್ದ ಲಿಟ್ ಫೆಸ್ಟ್ ಹಬ್ಬವನ್ನು ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಉದ್ಘಾಟಿಸಿದ್ದರು ಅನ್ನುವುದನ್ನು ಹಿಡಿದು ಪ್ರತಿವರ್ಷ ಲಿಟ್ ಫೆಸ್ಟ್ ಗೆ ಬಂದು ಹೋದ ಸಾಹಿತ್ಯ ದಿಗ್ಗಜರ ಹೆಸರು ಸಹಿತ ಲಿಟ್ ಫೆಸ್ಟ್ ನಲ್ಲಿ ಸಾಮಾನ್ಯ ಜನರೂ ಪಾಲ್ಗೊಳ್ಳಬಹುದು. ಭಾರತ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಈ ಸಾಹಿತ್ಯ ಹಬ್ಬವನ್ನು ಸರಕಾರದ ಸಹಾಯ ಇಲ್ಲದೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಬೀದಿ ನಾಟಕದ ಮೂಲಕ ತಿಳಿಸಿದ್ದಾರೆ.
ಜನವರಿ 16 ಮತ್ತು 17ರಂದು ಈ ಬೀದಿ ನಾಟಕ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ನಡೆಯಲಿದೆ. ಒಟ್ಟು ತಂಡವನ್ನು ಕಲಾವಿದೆ ದಿಶಾ ಶೆಟ್ಟಿ ಮುನ್ನಡೆಸುತ್ತಿದ್ದು, ಬೀದಿ ನಾಟಕದ ನಿರ್ದೇಶನವನ್ನು ಗೋವಿಂದದಾಸ ಕಾಲೇಜಿನ ಕಲ್ಚರಲ್ ಡೈರೆಕ್ಟರ್ ವಿನೋದ್ ಶೆಟ್ಟಿ ಕೃಷ್ಣಾಪುರ ಮಾಡಿದ್ದಾರೆ. ಲಿಟ್ ಫೆಸ್ಟ್ ಪೂರ್ವಭಾವಿಯಾಗಿ ಬೀದಿ ನಾಟಕ ಹಮ್ಮಿಕೊಂಡಿದ್ದು, ಸಾಹಿತ್ಯ ಹಬ್ಬಗಳು ಎಲ್ಲ ವರ್ಗದ ಜನರನ್ನೂ ತಲುಪಬೇಕು ಎನ್ನುವ ದೃಷ್ಟಿ ಇಟ್ಟುಕೊಂಡು ರೂಪಿಸಲಾಗಿದೆ.
The MBA students of Sahyadri College staged a street play to promote this year's Lit Fest to be held at TMA Pai Convention Hall in mangaluru from January 19 to 21.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm