ಬ್ರೇಕಿಂಗ್ ನ್ಯೂಸ್
17-01-24 06:15 pm Mangalore Correspondent ಕರಾವಳಿ
ಮಂಗಳೂರು, ಜ.17: ಮರೋಳಿ ಹೆದ್ದಾರಿಯಲ್ಲಿ ಸ್ಕೂಟರ್ ಮೇಲೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟರ್ ಸವಾರ ಮಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡವರು.
ಹನೀಫ್ ಅವರು ಮರೋಳಿಯಿಂದ ನಂತೂರಿನ ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಹ್ಯುಂಡೈ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂದಿನಿಂದ ಹೋಗುತ್ತಿದ್ದ ಇನ್ನೊಂದು ಕಾರಿಗೆ ಹೋಗಿ ಬಡಿದಿದೆ. ಇದರಿಂದ ಗಂಡ ಒಂದು ಕಡೆಗೆ ಬಿದ್ದರೆ, ಹೆಂಡ್ತಿ ಇನ್ನೊಂದು ಕಡೆಗೆ ಬಿದ್ದಿದ್ದಾರೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಹನೀಫ್ ತೀವ್ರ ಗಾಯಗೊಂಡಿದ್ದಾರೆ.


ಮಹಮ್ಮದ್ ಹನೀಫ್ ಅದ್ಯಪಾಡಿಯವರಾಗಿದ್ದು, ಸದ್ಯ ಕುದ್ರೋಳಿಯಲ್ಲಿ ವಾಸವಿದ್ದಾರೆ. ವ್ಯವಹಾರ ನಿಮಿತ್ತ ಪತ್ನಿಯ ಜೊತೆಗೆ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ರಸ್ತೆಯಲ್ಲಿ ರಕ್ತದ ಕೋಡಿಯೇ ಹರಿದಿದ್ದು, ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ನೇರ ರಸ್ತೆಯಲ್ಲಿ ಅತಿ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chain accident near Maroli in Mangalore, Two wheeler rider seriously injured. A case has been regsitered at Kadri Police Station.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm