ಬ್ರೇಕಿಂಗ್ ನ್ಯೂಸ್
17-01-24 06:15 pm Mangalore Correspondent ಕರಾವಳಿ
ಮಂಗಳೂರು, ಜ.17: ಮರೋಳಿ ಹೆದ್ದಾರಿಯಲ್ಲಿ ಸ್ಕೂಟರ್ ಮೇಲೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟರ್ ಸವಾರ ಮಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡವರು.
ಹನೀಫ್ ಅವರು ಮರೋಳಿಯಿಂದ ನಂತೂರಿನ ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಹ್ಯುಂಡೈ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂದಿನಿಂದ ಹೋಗುತ್ತಿದ್ದ ಇನ್ನೊಂದು ಕಾರಿಗೆ ಹೋಗಿ ಬಡಿದಿದೆ. ಇದರಿಂದ ಗಂಡ ಒಂದು ಕಡೆಗೆ ಬಿದ್ದರೆ, ಹೆಂಡ್ತಿ ಇನ್ನೊಂದು ಕಡೆಗೆ ಬಿದ್ದಿದ್ದಾರೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಹನೀಫ್ ತೀವ್ರ ಗಾಯಗೊಂಡಿದ್ದಾರೆ.


ಮಹಮ್ಮದ್ ಹನೀಫ್ ಅದ್ಯಪಾಡಿಯವರಾಗಿದ್ದು, ಸದ್ಯ ಕುದ್ರೋಳಿಯಲ್ಲಿ ವಾಸವಿದ್ದಾರೆ. ವ್ಯವಹಾರ ನಿಮಿತ್ತ ಪತ್ನಿಯ ಜೊತೆಗೆ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ರಸ್ತೆಯಲ್ಲಿ ರಕ್ತದ ಕೋಡಿಯೇ ಹರಿದಿದ್ದು, ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ನೇರ ರಸ್ತೆಯಲ್ಲಿ ಅತಿ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chain accident near Maroli in Mangalore, Two wheeler rider seriously injured. A case has been regsitered at Kadri Police Station.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm