ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm