ಬ್ರೇಕಿಂಗ್ ನ್ಯೂಸ್
18-01-24 09:35 pm Mangalore Correspondent ಕರಾವಳಿ
ಬಂಟ್ವಾಳ, ಜ.18: ಶಾಲಾ ಬಾಲಕ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
13 year old boy falls into river at Bantwal dies in Mangalore. The deceased has been identifed as Prajwal Nayak.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm