ಬ್ರೇಕಿಂಗ್ ನ್ಯೂಸ್
18-01-24 09:35 pm Mangalore Correspondent ಕರಾವಳಿ
ಬಂಟ್ವಾಳ, ಜ.18: ಶಾಲಾ ಬಾಲಕ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
13 year old boy falls into river at Bantwal dies in Mangalore. The deceased has been identifed as Prajwal Nayak.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm