ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm