ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm