ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm