ಬ್ರೇಕಿಂಗ್ ನ್ಯೂಸ್
20-01-24 10:22 pm Udupi Correspondent ಕರಾವಳಿ
ಉಡುಪಿ, ಜ.20: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ ನಡೆದಿರುವಾಗಲೇ ದೇಶದಾದ್ಯಂತ ರಾಮನ ಭಜನೆ ಕೇಳಿಬರುತ್ತಿದೆ. ಇಲ್ಲೊಬ್ಬ ಕಲಾವಿದ ಅಶ್ವತ್ಥ ಮರದ ಎಲೆಯಲ್ಲಿ ಅಪೂರ್ವ ರಾಮನ ಚಿತ್ರ ರಚಿಸಿ ಗಮನ ಸೆಳೆದಿದ್ದಾರೆ.
ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕಲಾವಿದ ಗಣೇಶ್ ರಾಜ್ ಸರಳೇಬೆಟ್ಟು ಅವರು ಪ್ರಭು ಶ್ರೀಕೋದಂಡರಾಮನ ಚಿತ್ರವನ್ನು ಅಶ್ವಥ ಎಲೆಯಲ್ಲಿ ರಚಿಸಿದ್ದಾರೆ. ಇವರು ಬಾರ್ಕೂರಿನ ಶ್ರೀಕುಲಮಾಸ್ತ್ರಿ ಅಮ್ಮನ ದೇವಸ್ಥಾನದ ಆವರಣದಲ್ಲಿರುವ ಅಶ್ವಥಮರದ ಎಲೆಯನ್ನು ಬಳಸಿಕೊಂಡು ಕಲಾಕೃತಿ ರಚಿಸಿದ್ದಾರೆ.

ಜನವರಿ 22ರಂದು ಪರ್ಕಳದಲ್ಲಿ ಆಯೋಜಿಸಲಾಗಿರುವ ಅಯೋಧ್ಯೆ ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನಾ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಈ ಚಿತ್ರವನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಗಣೇಶರಾಜ್ ಸರಳೇಬೆಟ್ಟು ತಿಳಿಸಿದ್ದಾರೆ.
As preparations are underway for the inauguration of ram temple at Ram Janmabhoomi in Ayodhya, bhajans of Lord Ram are being heard across the country. Here is an artist who has created a picture of Apoorva Rama on the leaf of ashwattha tree.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm