ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm