ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm