ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm