ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm