ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm