ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm