ಬ್ರೇಕಿಂಗ್ ನ್ಯೂಸ್
22-01-24 08:29 pm Mangalore Correspondent ಕರಾವಳಿ
ಉಳ್ಳಾಲ, ಜ.22: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕ, ಶೇಂದಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ರಾಣಿಪುರ ನೇತ್ರಾವತಿ ನದಿ ತೀರದ ಸೋಮನಾಥ ಉಳಿಯ ಎಂಬಲ್ಲಿ ಸಂಭವಿಸಿದೆ.
ಮೂಲತಃ ಧರ್ಮಸ್ಥಳ ಪುದುವೆಟ್ಟು ನಿವಾಸಿ, ಕುತ್ತಾರು ಸಂತೋಷ ನಗರದಲ್ಲಿ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲು ಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls from tree dies at Ranipura in Mangalore. The deceased has been identifed as Vishwabaran.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm