ಬ್ರೇಕಿಂಗ್ ನ್ಯೂಸ್
22-01-24 08:29 pm Mangalore Correspondent ಕರಾವಳಿ
ಉಳ್ಳಾಲ, ಜ.22: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕ, ಶೇಂದಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ರಾಣಿಪುರ ನೇತ್ರಾವತಿ ನದಿ ತೀರದ ಸೋಮನಾಥ ಉಳಿಯ ಎಂಬಲ್ಲಿ ಸಂಭವಿಸಿದೆ.
ಮೂಲತಃ ಧರ್ಮಸ್ಥಳ ಪುದುವೆಟ್ಟು ನಿವಾಸಿ, ಕುತ್ತಾರು ಸಂತೋಷ ನಗರದಲ್ಲಿ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲು ಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls from tree dies at Ranipura in Mangalore. The deceased has been identifed as Vishwabaran.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm