ಬ್ರೇಕಿಂಗ್ ನ್ಯೂಸ್
22-01-24 08:29 pm Mangalore Correspondent ಕರಾವಳಿ
ಉಳ್ಳಾಲ, ಜ.22: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕ, ಶೇಂದಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ರಾಣಿಪುರ ನೇತ್ರಾವತಿ ನದಿ ತೀರದ ಸೋಮನಾಥ ಉಳಿಯ ಎಂಬಲ್ಲಿ ಸಂಭವಿಸಿದೆ.
ಮೂಲತಃ ಧರ್ಮಸ್ಥಳ ಪುದುವೆಟ್ಟು ನಿವಾಸಿ, ಕುತ್ತಾರು ಸಂತೋಷ ನಗರದಲ್ಲಿ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲು ಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls from tree dies at Ranipura in Mangalore. The deceased has been identifed as Vishwabaran.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm