ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm