ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm