ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm