ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm