ಬ್ರೇಕಿಂಗ್ ನ್ಯೂಸ್
24-01-24 10:49 am Mangalore Correspondent ಕರಾವಳಿ
ಉಳ್ಳಾಲ, ಜ.24: ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ ಮಂಗಳವಾರ ತಡರಾತ್ರಿ ಸಂಭವಿಸಿದ್ದು ಸೇತುವೆ ಆವರಣ ಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆ ನಿವಾಸಿ ಕಳೆದ ಹಲವಾರು ವರ್ಷಗಳಿಂದ ಉಳ್ಳಾಲ ತಾಲೂಕಿನ ಕಲ್ಲಾಪು, ಪಟ್ಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಸುರೇಶ್ (32) ಅಪಘಾತಕ್ಕೆ ಬಲಿಯಾದ ಯುವಕ. ಸುರೇಶ್ ನುರಿತ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದು ಈ ಮೊದಲು ಮಂಗಳೂರಿನ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಸ್ವಂತ ಮೆಕ್ಯಾನಿಕ್ ಅಂಗಡಿ ತೆರೆದು ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿರುವ ಸುರೇಶ್ ಹಲವು ವರುಷಗಳಿಂದ ತಂದೆ, ತಾಯಿ, ಸಹೋದರಿ ಜತೆ ಕಲ್ಲಾಪಿನಲ್ಲಿ ನೆಲೆಸಿದ್ದರು.


ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಕಲ್ಲಾಪಿಗೆ ಸುರೇಶ್ ಬೈಕಲ್ಲಿ ಧಾವಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಸೇತುವೆ ಆವರಣ ಗೋಡೆ ತಲೆಗೆ ಬಡಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident on Netravati bridge, bike rider killed on spot. The deceased has been identified as Suresh a native of Bagalakote.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm