ಬ್ರೇಕಿಂಗ್ ನ್ಯೂಸ್
24-01-24 10:49 am Mangalore Correspondent ಕರಾವಳಿ
ಉಳ್ಳಾಲ, ಜ.24: ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ ಮಂಗಳವಾರ ತಡರಾತ್ರಿ ಸಂಭವಿಸಿದ್ದು ಸೇತುವೆ ಆವರಣ ಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆ ನಿವಾಸಿ ಕಳೆದ ಹಲವಾರು ವರ್ಷಗಳಿಂದ ಉಳ್ಳಾಲ ತಾಲೂಕಿನ ಕಲ್ಲಾಪು, ಪಟ್ಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಸುರೇಶ್ (32) ಅಪಘಾತಕ್ಕೆ ಬಲಿಯಾದ ಯುವಕ. ಸುರೇಶ್ ನುರಿತ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದು ಈ ಮೊದಲು ಮಂಗಳೂರಿನ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಸ್ವಂತ ಮೆಕ್ಯಾನಿಕ್ ಅಂಗಡಿ ತೆರೆದು ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿರುವ ಸುರೇಶ್ ಹಲವು ವರುಷಗಳಿಂದ ತಂದೆ, ತಾಯಿ, ಸಹೋದರಿ ಜತೆ ಕಲ್ಲಾಪಿನಲ್ಲಿ ನೆಲೆಸಿದ್ದರು.


ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಕಲ್ಲಾಪಿಗೆ ಸುರೇಶ್ ಬೈಕಲ್ಲಿ ಧಾವಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಸೇತುವೆ ಆವರಣ ಗೋಡೆ ತಲೆಗೆ ಬಡಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident on Netravati bridge, bike rider killed on spot. The deceased has been identified as Suresh a native of Bagalakote.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm