ಬ್ರೇಕಿಂಗ್ ನ್ಯೂಸ್
25-01-24 05:37 pm Udupi Correspondent ಕರಾವಳಿ
ಉಡುಪಿ, ಜ.25: ಶೆಟ್ಟರ್ ಬಿಜೆಪಿಗೆ ಮರಳುತ್ತಾರೆಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮರಳಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ, ನಮ್ಮ ವಿಶ್ವಾಸ ಹೆಚ್ಚಾಗಿದೆ. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ ಕೋಟ, ಶೆಟ್ಟರ್ ಅವರು ಸುಧೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ, ಸಮಾಧಾನ, ಸಂತೋಷವಾಗಿದೆ ಎಂದರು. ಶೆಟ್ಟರ್ ಬಿಜೆಪಿಯ ಪರಮೋಚ್ಚ ಮುಖಂಡರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಪಕ್ಷಕ್ಕೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ. ಯಾರಿಗೂ ಒಬ್ಬರಿಗೆ ಅಲ್ಲ ಎಂದರು.
ಕಾಂಗ್ರೆಸ್ ಎಷ್ಟೇ ಅವಕಾಶ ಕೊಟ್ಟರೂ ಶೆಟ್ಟರ್ ರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಅಧಿಕಾರಕ್ಕಿಂತ ಹೆಚ್ಚಾಗಿ ಸಮಾಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆ ಬದ್ಧತೆ ಇದೆ ಎಂಬುದಕ್ಕೆ ಶೆಟರ್ ಸಾಕ್ಷಿ. ಲಕ್ಷ್ಮಣ ಸವದಿಯೂ ಮರು ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿದೆ. ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ. ಮೋದಿ ನಾಯಕತ್ವವನ್ನು ರಾಷ್ಟ್ರವೇ ಪ್ರೀತಿಸುತ್ತಿದೆ. ರಾಮ ಪ್ರತಿಷ್ಠಾಪನೆ ನಂತರ ಕಾಂಗ್ರೆಸ್ ನಲ್ಲಿರುವ ಹಿಂದುಗಳು ಕೂಡ ಬಿಜೆಪಿಯ ವೈಚಾರಿಕತೆಯನ್ನು ಮೆಚ್ಚಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಮೋದಿಯವರನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
Shettar was expected to return to the BJP. He was associated with our ideology for a long time. Leader of Opposition in the Legislative Council Kota Srinivas Poojary said that no other party is suitable for people with ideological backgrounds like Shettar.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm