ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.
ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm