ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm