ಬ್ರೇಕಿಂಗ್ ನ್ಯೂಸ್
25-01-24 08:45 pm Udupi Correspondent ಕರಾವಳಿ
ಉಡುಪಿ, ಜ.25: ಮದುವೆಯಾಗಿ ಹನಿಮೂನ್ ಹೋಗುವ ಬದಲು ಸಮುದ್ರ ತೀರದಲ್ಲಿ ಬೀಚ್ ಕ್ಲೀನ್ ಮಾಡಿದ್ದ ನವ ದಂಪತಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಕಾರ್ಯಾಲಯದಿಂದ ಆಮಂತ್ರಣ ಬಂದಿದೆ.
2020ರ ನವೆಂಬರ್ನಲ್ಲಿ ಬೈಂದೂರಿನ ಅನುದೀಪ್ ಮತ್ತು ಮಿನುಷಾ ಅವರ ವಿವಾಹ ನಡೆದಿತ್ತು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ನಡೆಸಿದ್ದು ಜಾಲತಾಣದಲ್ಲಿ ಮೆಚ್ಚುಗೆಗೆ ಕಾರಣವಾಗಿತ್ತು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್ ಕೀ ಬಾತ್ನಲ್ಲಿ ಉಲ್ಲೇಖ ಮಾಡಿದ್ದರು. ಇದೀಗ ಅವರನ್ನು ಗುರುತಿಸಿ ದೆಹಲಿ ರಿಪಬ್ಲಿಕ್ ಡೇ ಪರೇಡ್ ಗೆ ಬರಲು ಆಹ್ವಾನಿಸಿದ್ದು ದಂಪತಿ ದೆಹಲಿಗೆ ತೆರಳಿದ್ದಾರೆ.
ಕುಂದಾಪುರದಲ್ಲಿ ಚಪ್ಪಲಿ ರಿಪೇರಿ ಮಾಡುವ ಮಣಿಕಂಠ ಎಂಬವರಿಗೂ ಗಣರಾಜ್ಯ ಉತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಭದ್ರಾವತಿ ಮೂಲದ ಮಣಿಕಂಠ ಅವರು ಪ್ರಧಾನ ಮಂತ್ರಿ ಸ್ವನಿಧಿ ಸಾಲ ಯೋಜನೆಯಡಿ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಅಂಗಡಿ ಮಾಡಿದ್ದು ಹಲವು ವರ್ಷಗಳಿಂದ ಜೀವನ ಮಾಡುತ್ತಿದ್ದಾರೆ. ಸಣ್ಣ ಅಂಗಡಿಯಾದರೂ ಕ್ಲಪ್ತವಾಗಿ ಸಾಲ ತೀರಿಸಿದ್ದು ಪ್ರಧಾನಿ ಕಣ್ಣಿಗೆ ಬಿದ್ದಿತ್ತು. ಇದೀಗ ಅವರನ್ನೂ ಸರ್ಕಾರದ ಖರ್ಚಿನಲ್ಲಿ ದೆಹಲಿಗೆ ಕರೆಯಲಾಗಿದೆ.
In a heartening gesture, a young couple, Anudeep and Minusha from Byndoor, who opted to clean the surroundings of Someshwara beach instead of embarking on a traditional honeymoon, has been invited to participate in the Republic Day parade by the Prime Minister’s Office (PMO). The couple has already departed for Delhi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm